Breaking News

Bantwal : ರಾಷ್ಟ್ರ ರಕ್ಷಣೆಗಾಗಿ ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ರಾಷ್ಟ್ರ ವಿಜಯ ಯಜ್ಞ

ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇಶದ ಸುರಕ್ಷತೆಗಾಗಿ ಜ.3 ರಂದು ರಾಷ್ಟ್ರ ವಿಜಯ ಯಜ್ಞ ನಡೆಯಿತು. ಲೋಕ ಕಲ್ಯಾಣ, ರಾಷ್ಟ್ರ, ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಸೇನೆ ಸೇರಿದಂತೆ ದೇಶವಾಸಿಗಳ ರಕ್ಷಣೆಗಾಗಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಉತ್ಸವದ ದಿನವಾದ ಇಂದು ರಾಷ್ಟ್ರ ವಿಜಯ ಯಾಗ ನಡೆಸಲಾಯಿತು. ಯಾಗದ ಬಳಿಕ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಮಹಾಮಂಗಳಾರತಿ ; ಬೆಳಗ್ಗೆ 7 ಗಂಟೆಗೆ ರಾಷ್ಟ್ರ ವಿಜಯ ಯಾಗ ಆರಂಭವಾಯಿತು. ದೇವಾಲಯದ ಆಡಳಿತ ಮಂಡಳಿಯ ಮಾಜಿ

Read More

Sullia : ಈ ಜಾತ್ರೆಯ ಪ್ರಮುಖ ಆಕರ್ಷಣೆಯೇ ರಥೋತ್ಸವ : ಊರ ಪರವೂರಿನಿಂದಲೂ ಜನಸಾಗರ

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಪ್ರತಿವರ್ಷ ವಿಜೃಂಭಣೆಯಿಂದ ಆಚರಿಸಲಾಗುವ ಸುಳ್ಯ ಜಾತ್ರೆ ಕರಾವಳಿ ಕರ್ನಾಟಕದ ಪ್ರಮುಖ ಜನಪರಂಪರೆಯ ಹಬ್ಬಗಳಲ್ಲಿ ಒಂದಾಗಿದೆ. ಈ ಜಾತ್ರೆ ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲದೆ, ಸ್ಥಳೀಯ ಸಂಸ್ಕೃತಿ, ಜನಜೀವನ ಮತ್ತು ಸಾಮಾಜಿಕ ಏಕತೆಯ ಪ್ರತೀಕವಾಗಿಯೂ ಗುರುತಿಸಿಕೊಂಡಿದೆ. ಊರ ಪರವೂರಿನಿಂದಲೂ ಸುಳ್ಯ ಜಾತ್ರೆಗೋಸ್ಕರ ಜನಸಾಗರವೇ ಬರುವುದು. ಜಾತ್ರೆಯ ಪ್ರಮುಖ ಆಕರ್ಷಣೆ ರಥೋತ್ಸವ ; ಈ ಸುಳ್ಯ ಜಾತ್ರೆಯ ಕೇಂದ್ರಬಿಂದುವಾಗಿರುವುದು ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವಾಲಯ. ದೇವಾಲಯದಲ್ಲಿ ನಡೆಯುವ ವಿಶೇಷ

Read More

ರಾಜ್ಯಾದ್ಯಂತ ದೇವಸ್ಥಾನಗಳ ಆದಾಯದ ಏರಿಕೆ ಪಟ್ಟಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಅಗ್ರಸ್ಥಾನ

ಮಂಗಳೂರು : ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮಘಟ್ಟಗಳ ಮಧ್ಯೆ ನೆಲೆಸಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ದೇಶದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿ ಖ್ಯಾತಿಯಾಗಿದ್ದು, ನೈಸರ್ಗಿಕ ಸೌಂದರ್ಯ, ಪೌರಾಣಿಕ ಹಿನ್ನೆಲೆ ಮತ್ತು ವಿಶಿಷ್ಟ ಆಚರಣೆಗಳಿಂದ ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದೆ. ಅಲ್ಲದೇ, ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ರಾಜ್ಯದ ದೇವಸ್ಥಾನಗಳ ಆದಾಯದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನವಾಗಿ

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು