ದಕ್ಷಿಣ ಕನ್ನಡ
Bantwal : ರಾಷ್ಟ್ರ ರಕ್ಷಣೆಗಾಗಿ ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ರಾಷ್ಟ್ರ ವಿಜಯ ಯಜ್ಞ
ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇಶದ ಸುರಕ್ಷತೆಗಾಗಿ ಜ.3 ರಂದು ರಾಷ್ಟ್ರ ವಿಜಯ ಯಜ್ಞ ನಡೆಯಿತು. ಲೋಕ ಕಲ್ಯಾಣ, ರಾಷ್ಟ್ರ, ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಸೇನೆ ಸೇರಿದಂತೆ ದೇಶವಾಸಿಗಳ ರಕ್ಷಣೆಗಾಗಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಉತ್ಸವದ ದಿನವಾದ ಇಂದು ರಾಷ್ಟ್ರ ವಿಜಯ ಯಾಗ ನಡೆಸಲಾಯಿತು. ಯಾಗದ ಬಳಿಕ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಮಹಾಮಂಗಳಾರತಿ ; ಬೆಳಗ್ಗೆ 7 ಗಂಟೆಗೆ ರಾಷ್ಟ್ರ ವಿಜಯ ಯಾಗ ಆರಂಭವಾಯಿತು. ದೇವಾಲಯದ ಆಡಳಿತ ಮಂಡಳಿಯ ಮಾಜಿ
Read MoreSullia : ಈ ಜಾತ್ರೆಯ ಪ್ರಮುಖ ಆಕರ್ಷಣೆಯೇ ರಥೋತ್ಸವ : ಊರ ಪರವೂರಿನಿಂದಲೂ ಜನಸಾಗರ
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಪ್ರತಿವರ್ಷ ವಿಜೃಂಭಣೆಯಿಂದ ಆಚರಿಸಲಾಗುವ ಸುಳ್ಯ ಜಾತ್ರೆ ಕರಾವಳಿ ಕರ್ನಾಟಕದ ಪ್ರಮುಖ ಜನಪರಂಪರೆಯ ಹಬ್ಬಗಳಲ್ಲಿ ಒಂದಾಗಿದೆ. ಈ ಜಾತ್ರೆ ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲದೆ, ಸ್ಥಳೀಯ ಸಂಸ್ಕೃತಿ, ಜನಜೀವನ ಮತ್ತು ಸಾಮಾಜಿಕ ಏಕತೆಯ ಪ್ರತೀಕವಾಗಿಯೂ ಗುರುತಿಸಿಕೊಂಡಿದೆ. ಊರ ಪರವೂರಿನಿಂದಲೂ ಸುಳ್ಯ ಜಾತ್ರೆಗೋಸ್ಕರ ಜನಸಾಗರವೇ ಬರುವುದು. ಜಾತ್ರೆಯ ಪ್ರಮುಖ ಆಕರ್ಷಣೆ ರಥೋತ್ಸವ ; ಈ ಸುಳ್ಯ ಜಾತ್ರೆಯ ಕೇಂದ್ರಬಿಂದುವಾಗಿರುವುದು ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವಾಲಯ. ದೇವಾಲಯದಲ್ಲಿ ನಡೆಯುವ ವಿಶೇಷ
Read Moreರಾಜ್ಯಾದ್ಯಂತ ದೇವಸ್ಥಾನಗಳ ಆದಾಯದ ಏರಿಕೆ ಪಟ್ಟಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಅಗ್ರಸ್ಥಾನ
ಮಂಗಳೂರು : ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮಘಟ್ಟಗಳ ಮಧ್ಯೆ ನೆಲೆಸಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ದೇಶದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿ ಖ್ಯಾತಿಯಾಗಿದ್ದು, ನೈಸರ್ಗಿಕ ಸೌಂದರ್ಯ, ಪೌರಾಣಿಕ ಹಿನ್ನೆಲೆ ಮತ್ತು ವಿಶಿಷ್ಟ ಆಚರಣೆಗಳಿಂದ ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದೆ. ಅಲ್ಲದೇ, ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ರಾಜ್ಯದ ದೇವಸ್ಥಾನಗಳ ಆದಾಯದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನವಾಗಿ
Read Moreಬಂಟ್ವಾಳ: ಮಂಚಿ ಗ್ರಾಮ ಮಟ್ಟದ ಟೈಲರಿಂಗ್ ತರಬೇತಿ ಉದ್ಘಾಟನೆ
ಬಂಟ್ವಾಳ ತಾಲೂಕಿನ ಮಂಚಿ ಗ್ರಾಮ ಮಟ್ಟದ ಟೈಲರಿಂಗ್ ತರಬೇತಿ ಕಾರ್ಯಕ್ರಮವು ಜ. ೨ ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.
Read Moreಮಾಣಿ: ಸಾವಿತ್ರಿಬಾಯಿ ಬಾ ಪುಲೆ ಜನ್ಮದಿನ ಪೂರ್ವಚಾರಣೆ ಕಾರ್ಯಕ್ರಮ
ಮಾಣಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಮಹಿಳಾ ಬಂಧುತ್ವ ವೇದಿಕೆ, ಚಿತ್ತಾರ ಮಹಿಳಾ ಮಂಡಳಿ, ಸಾವಿತ್ರಿ ಬಾಯಿ ಬಾ ಫುಲೆ ಮಹಿಳಾ ಕೌಶಲ್ಯ ಕೇಂದ್ರ ಸಹಾಭಾಗಿತ್ವದಲ್ಲಿ ಸಾವಿತ್ರಿ ಬಾಯಿ ಫುಲೆ ಜನ್ಮದಿನ ಪೂರ್ವಚಾರಣೆ ಕಾರ್ಯಕ್ರಮ ನಡೆಯಿತು.
Read Moreಉಡುಪಿ ಅಪಘಾತ: ಸುಬ್ರಹ್ಮಣ್ಯದ ಯುವಕ ಮೃತ್ಯು
ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
Read Moreಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದ ಪ್ರತಿಭಾ ಪುರಸ್ಕಾರ
ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ.31 ರಂದು ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
Read Moreಮಂಚಿ: ಕೊಳ್ನಾಡು ಪ್ರೌಢಶಾಲೆಯ 48ನೇ ವಾರ್ಷಿಕೋತ್ಸವ
ಬಂಟ್ವಾಳ: ತಾಲೂಕಿನ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯ 48ನೇ ವಾರ್ಷಿಕೋತ್ಸವ ಡಿ.29 ರಂದು ನಡೆಯಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
Read Moreಕ್ರಿಶ್ಚಿಯನ್ ವ್ಯಕ್ತಿಯ ಜೀವ ಉಳಿಸಲು ಅಯ್ಯಪ್ಪ ಮಾಲಾಧಾರಿಗಳ ಅವಿರತ ಶ್ರಮ, ಆದರೆ..
ಸಂಪಾಜೆ : ಮಾನವೀಯತೆ ಎನ್ನುವುದು ಮಾನವನೊಳಗಿನ ಅತ್ಯಂತ ಶ್ರೇಷ್ಠ ಗುಣ. ಅದು ಜಾತಿ, ಧರ್ಮ, ಭಾಷೆ, ದೇಶಗಳ ಗಡಿಗಳನ್ನು ಮೀರಿದ ಒಂದು ವಿಶ್ವವ್ಯಾಪಿ ಮೌಲ್ಯ. ಇನ್ನೊಬ್ಬರ ನೋವನ್ನು ನಮ್ಮದೇ ನೋವಂತೆ ಅರಿತು ಸ್ಪಂದಿಸುವ ಮನಸ್ಸೇ ಮಾನವೀಯತೆ. ಈ ಗುಣವೇ ಮಾನವನನ್ನು ಇತರ ಜೀವಿಗಳಿಗಿಂತ ವಿಭಿನ್ನವಾಗಿಸುತ್ತದೆ. ಮಾನವೀಯತೆಯನ್ನು ಮೆರೆದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ; ಮಾನವೀಯತೆ ಕೇವಲ ದೊಡ್ಡ ಕಾರ್ಯಗಳಲ್ಲಿ ಮಾತ್ರವಲ್ಲ, ಸಣ್ಣ ಸಣ್ಣ ನಡೆಗಳಲ್ಲಿ ಸಹ ವ್ಯಕ್ತವಾಗುತ್ತದೆ. ಹಸಿದವನಿಗೆ ಅನ್ನ ನೀಡುವುದು, ದುಃಖಿತನಿಗೆ ಧೈರ್ಯ ತುಂಬುವುದು, ಅಸಹಾಯಕರಿಗೆ
Read Moreಪ್ರತಿಷ್ಠಾ ವರ್ಧಂತಿ ಉತ್ಸವ: ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೊರೆಕಾಣಿಕೆ ಅರ್ಪಣೆ
Mangalore news: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದಲ್ಲಿರುವ ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾಬದ ಪ್ರತಿಷ್ಠಾ ವರ್ಧಂತಿ ಉತ್ಸವದ ಪ್ರಯುಕ್ತ ಭಕ್ತರು ಹೊರೆಕಾಣಿಕೆ ಸಮರ್ಪಿಸಿದರು.
Read More
