ಮುಂಗಾರು ಪ್ರವೇಶ ದಿನಾಂಕ ಬದಲಾವಣೆ: ಜೂನ್ 4ಕ್ಕೆ ಕೇರಳ ಕರಾವಳಿಗೆ ಮಾನ್ಸೂನ್ ಎಂಟ್ರಿ; ಹವಾಮಾನ ಇಲಾಖೆ ಅಲರ್ಟ್!

ಕೇರಳಕ್ಕೆ ಜೂನ್ 4ರಂದು ಮುಂಗಾರು ಪ್ರವೇಶ ಪಡೆಯುತ್ತಿದ್ದಂತೆಯೇ, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಿಗೂ ಮುಂಗಾರು ವಿಸ್ತರಿಸುವ ಸಾಧ್ಯತೆ ಇದೆ.

Read More

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ – ಬಂಟ್ವಾಳ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ

ಬಂಟ್ವಾಳ ತಾಲೂಕಿನ ಮಂಚಿ ಕೊಳ್ನಾಡು ಶಾಲೆಯಲ್ಲಿ ಜೂನ್ 1 ರಂದು ಶಾಲಾ ಪ್ರಾರಂಭೋತ್ಸವ ನಡೆದಿದ್ದು, ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಕ್ರೀಡಾ ಜರ್ಸಿ ವಿತರಿಸಲಾಯಿತು.

Read More

ಜೂನ್ 3 ರಿಂದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ಪ್ರಾಯೋಗಿಕ ಸಂಚಾರ ಆರಂಭ; ಕೇಂದ್ರ ಸಚಿವ ವಿ. ಸೋಮಣ್ಣ ಘೋಷಣೆ!

ಚಿಕ್ಕಮಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಕರಾವಳಿಯ ಮಂಗಳೂರಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಜೂನ್ 3 ರಿಂದಲೇ ಬೆಂಗಳೂರು ಮತ್ತು ಮಂಗಳೂರು ನಡುವೆ ಬಹುನಿರೀಕ್ಷಿತ ‘ವಂದೇ ಭಾರತ್’ (Vande Bharat) ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ (Trial Run) ಆರಂಭವಾಗಲಿದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಕೇಂದ್ರ ಸಚಿವ ವಿ. ಸೋಮಣ್ಣ ಪ್ರಕಟಿಸಿದ್ದಾರೆ. ಚಿಕ್ಕಮಗಳೂರಿನ ಅಜ್ಜಂಪುರದಲ್ಲಿ ಭಾನುವಾರ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಈ

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು