ಕುಕ್ಕಾಜೆಯಲ್ಲಿ ಇಂದಿರಾ ದರ್ಶಿನಿ ಸಹಕಾರಿ ಸಂಘ ಉದ್ಘಾಟನೆ

ಮಂಚಿ ಗ್ರಾಮದ ಕುಕ್ಕಾಜೆ ಸಮೀಪದ ಪತ್ತುಮುಡಿಯ ಅಲೀಮಾ ಪ್ಲಾಝ ಸಂಕೀರ್ಣದಲ್ಲಿ ಬಂಟ್ವಾಳ, ಉಳ್ಳಾಲ ಹಾಗೂ ಮಂಗಳೂರು ವ್ಯಾಪ್ತಿಗೊಳಪಟ್ಟು ಸ್ಥಾಪಿಸಲಾದ ಇಂದಿರಾ ದರ್ಶಿನಿ ಸಹಕಾರಿ ಸಂಘವನ್ನು ಜ.4 ರಂದು ಉದ್ಘಾಟಿಸಲಾಯಿತು.

Read More

ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ ಸಂಪನ್ನ

ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಜನವರಿ ೩ ರಂದು ನಡೆಯಿತು. ಮುಂಜಾನೆ ರಾಷ್ಟ್ರ ವಿಜಯ ಯಜ್ಞ, ಮಧ್ಯಾಹ್ನ ಶ್ರೀ ದೇವಿಗೆ ಮಹಾಮಂಗಳಾರತಿ ನಡೆಯಿತು. ಸಂಜೆ ಭಜನಾ ಕಮ್ಮಟ, ರಾತ್ರಿ ಪಲ್ಲಕ್ಕಿ ಉತ್ಸವ ಹಾಗೂ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು.

Read More

Bantwal : ರಾಷ್ಟ್ರ ರಕ್ಷಣೆಗಾಗಿ ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ರಾಷ್ಟ್ರ ವಿಜಯ ಯಜ್ಞ

ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇಶದ ಸುರಕ್ಷತೆಗಾಗಿ ಜ.3 ರಂದು ರಾಷ್ಟ್ರ ವಿಜಯ ಯಜ್ಞ ನಡೆಯಿತು. ಲೋಕ ಕಲ್ಯಾಣ, ರಾಷ್ಟ್ರ, ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಸೇನೆ ಸೇರಿದಂತೆ ದೇಶವಾಸಿಗಳ ರಕ್ಷಣೆಗಾಗಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಉತ್ಸವದ ದಿನವಾದ ಇಂದು ರಾಷ್ಟ್ರ ವಿಜಯ ಯಾಗ ನಡೆಸಲಾಯಿತು. ಯಾಗದ ಬಳಿಕ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಮಹಾಮಂಗಳಾರತಿ ; ಬೆಳಗ್ಗೆ 7 ಗಂಟೆಗೆ ರಾಷ್ಟ್ರ ವಿಜಯ ಯಾಗ ಆರಂಭವಾಯಿತು. ದೇವಾಲಯದ ಆಡಳಿತ ಮಂಡಳಿಯ ಮಾಜಿ

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು