Aramboor : ಅರಂಬೂರಿನ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಮೃತ್ಯು

ಬೈಕ್ ಅಪಘಾತದಲ್ಲಿ ಗಂಭೀತ ಗಾಯಗೊಂಡ ವ್ಯಕ್ತಿ ಸಾವನ್ನಪ್ಪಿರುವುದು ವರದಿಯಾಗಿದೆ. ಬೈಕ್ ಚಲಾಯಿಸಿಕೊಂಡು ಅರಂಬೂರು ರಸ್ತೆಯಲ್ಲಿ ಹೋಗುತ್ತಿದ್ದಾಗ, ರಸ್ತೆ ಬದಿ ತಡೆಬೇಲಿಗೆ ಗುದ್ದಿ ರಸ್ತೆಗೆ ಎಸೆಯಲ್ಪಟ್ಟರೆನ್ನಲಾಗಿದೆ. ಪರಿಣಾಮ ಬೈಕ್ ಪಲ್ಟಿಯಾಗಿ ಸಲ್ಮಾನ್ ರಿಗೆ ತಲೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.

Read More

ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗೆ ಸಹಕಾರ ರತ್ನ ಎಸ್‌ಆರ್‌ ಸತೀಶ್ಚಂದ್ರರಿಗೆ ಸನ್ಮಾನ

ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರ ಎಸ್.ಆರ್.ಸತೀಶ್ಚಂದ್ರ ಅವರನ್ನು ಆಡಳಿತ ಮಂಡಳಿ ಸದಸ್ಯರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Read More

ಅಖಿಲ ಭಾರತ ಗೇರು ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಗಂಗಾಧರ ನಾಯಕ್‌ ಆಯ್ಕೆ

ಅಖಿಲ ಭಾರತ ಗೇರು ಬೆಳೆಗಾರರ ಸಂಘದ (AICGA) ಅಧ್ಯಕ್ಷರನ್ನಾಗಿ ಗಂಗಾಧರ ನಾಯಕ್ ಎಂ. ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿಯನ್ನಾಗಿ ವಿಶ್ವ ಕೇಶವ ಕುರುವೇರಿ ಅವರನ್ನು ಆಯ್ಕೆ ಮಾಡಲಾಗಿದೆ.

Read More