ಮೈಸೂರು ದಸರಾ-2026 ಅಕ್ಟೋಬರ್ 11ಕ್ಕೆ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೈಸೂರು ದಸರಾ-2026ರ ದಿನಾಂಕಗಳನ್ನು ಅಂತಿಮಗೊಳಿಸಲಾಗಿದೆ. ಅಕ್ಟೋಬರ್ 11ಕ್ಕೆ ದಸರಾ ಆರಂಭವಾಗಲಿದ್ದು, ಅಕ್ಟೋಬರ್ 21ಕ್ಕೆ ಜಂಬೂಸವಾರಿ ನಡೆಯಲಿದೆ. ದಸರಾದಲ್ಲಿ ಕಂಬಳ ಆಯೋಜನೆಯ ಸಂಪೂರ್ಣ ವಿವರ ಇಲ್ಲಿದೆ.

Read More

ಆನೇಕಲ್‌ನಲ್ಲಿ ಪ್ರೇಮ ವೈಫಲ್ಯಕ್ಕೆ ಯುವಕನ ಆತ್ಮಹತ್ಯೆ ಯತ್ನ!: ಪ್ರೇಯಸಿ ಇದ್ದ ಪಿಜಿ ಮುಂದೆಯೇ ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡ ಪ್ರೇಮಿ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿ ಪ್ರೇಮ ವೈಫಲ್ಯಕ್ಕೆ ಯುವಕನ ಆತ್ಮಹತ್ಯೆ ಯತ್ನ. ಪ್ರೇಯಸಿ ಎದುರೇ ಚಾಕುವಿನಿಂದ ಇರಿದುಕೊಂಡ ಚಿದಂಬರ ಮಲ್ಲಪ್ಪ.

Read More

ದೈವ ನಿಂದನೆ ಕೇಸ್; ಚಾಮುಂಡಿ ತಾಯಿಯ ಪಾದಕ್ಕೆ ಬಿದ್ದ ‘ಧುರಂಧರ್’ ನಟ!

ಮೈಸೂರು: ಬಾಲಿವುಡ್‌ನ ಸ್ಟಾರ್ ನಟ ರಣ್ವೀರ್ ಸಿಂಗ್ ಅವರ ಜೀವನದಲ್ಲಿ ಈಗ ಭಾರಿ ಬಿರುಗಾಳಿ ಎದ್ದಿದೆ. ಒಂದೆಡೆ ಹಿಂದಿ ಚಿತ್ರರಂಗದಿಂದಲೇ ಬಹಿಷ್ಕಾರದ (Ban) ಭೀತಿ ಎದುರಿಸುತ್ತಿರುವ ನಟ, ಇದೀಗ ಸದ್ದಿಲ್ಲದೆ ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಓಡಿ ಬಂದಿದ್ದಾರೆ. ಕೆಲ ತಿಂಗಳ ಹಿಂದೆ ದೈವಕ್ಕೆ ಅಪಮಾನ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಬೆನ್ನಲ್ಲೇ, ರಣ್ವೀರ್ ಸಿಂಗ್ ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ಕ್ಷಮೆಯಾಚಿಸಲು ಬಂದಿರುವುದು ಭಾರಿ ಸಂಚಲನ ಮೂಡಿಸಿದೆ. ನಟ ರಣ್ವೀರ್ ಸಿಂಗ್ ನಟನೆಯ

Read More