Widow Pension : ಪಿಂಚಣಿಗಾಗಿ ವಿಧವೆಯಂತೆ ನಟಿಸಿ ಪೊಲೀಸರ ಅತಿಥಿಯಾದ ಮಹಿಳೆ

ಬೆಹ್ಲಾಯಿ : ಮೃತ ರೈಲ್ವೆ ನಿವೃತ್ತ ನೌಕರನ ಪತ್ನಿಯೆಂದು ನಟನೆ ಮಾಡಿ, ಆಕೆಯೂ ಮೃತಪಟ್ಟ ಬಳಿಕವೂ ಹಲವು ವರ್ಷಗಳ ಕಾಲ ಅಕ್ರಮವಾಗಿ ರೈಲ್ವೆ ಪಿಂಚಣಿ ಪಡೆದುಕೊಂಡ ಆರೋಪದ ಮೇಲೆ ಮಹಿಳೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಹ್ಲಾಯಿ ಗ್ರಾಮದ ಧರ್ಮೇಂದ್ರ ಯಾದವ್ ನೀಡಿದ ದೂರಿನ ಆಧಾರದ ಮೇಲೆ, ರಸ್ರಾ ಪೊಲೀಸ್ ಠಾಣೆಯಲ್ಲಿ ಪಾರ್ವತಿ ದೇವಿ, ಮೃತ ಮಾಲ್ಧಾನಿಯ ಸಂಬಂಧಿಕರು ಹಾಗೂ ರಸ್ರಾ ಅಭಿವೃದ್ಧಿ ಬ್ಲಾಕ್‌ನ ಕೆಲವು ಅಜ್ಞಾತ ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Read More

Breaking: ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಖ್ಯಾತ ಉದ್ಯಮಿ

ಬೆಂಗಳೂರು: ರಿಯಲ್​ ಎಸ್ಟೇಟ್​ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಹೊಸೂರು ರಸ್ತೆಯ ಲ್ಯಾಂಗ್​ಫೋರ್ಡ್ ಟೌನ್​ನಲ್ಲಿರುವ ಕಚೇರಿಯಲ್ಲಿ ನಡೆದಿದೆ. ಸ್ಥಳಕ್ಕೆ ಅಶೋಕ್​​ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನೇಕಲ್​​ನ ನಾರಾಯಣ ಆಸ್ಪತ್ರೆಗೆ ಸಿಜೆ ರಾಯ್ ಶವ ರವಾನಿಸಲಾಗಿದೆ. ಸಿ.ಜೆ.ರಾಯ್​​ ಅವರು ಕಾನ್ಫಿಡೆಂಟ್ ಗ್ರೂಪ್​ ಎಂಬ ರಿಯಲ್​ ಎಸ್ಟೇಟ್​ ಕಂಪನಿಯನ್ನು ಹುಟ್ಟುಹಾಕಿದ್ದರು. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಕೂಡ

Read More

Shocking: ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಮಕ್ಕಳು!

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಲಬಾಳ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟದ ತಟ್ಟೆಗಳನ್ನು ಚರಂಡಿ ಬಳಿ ತೊಳೆಯುತ್ತಿರುವ ಫೋಟೋವೊಂದು ವೈರಲ್ ಆಗಿದ್ದು, ಚಿಕ್ಕ ಮಕ್ಕಳು ತೆರೆದ ಚರಂಡಿ ಪಕ್ಕದಲ್ಲಿ ಪೈಪ್ ನೀರನ್ನು ಬಳಸಿ ತಮ್ಮ ಮಧ್ಯಾಹ್ನದ ಊಟದ ತಟ್ಟೆಗಳನ್ನು ತೊಳೆಯುತ್ತಿರುವುದನ್ನು ತೋರಿಸಿದ್ದು, ನೈರ್ಮಲ್ಯ ಮತ್ತು ಮಕ್ಕಳ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದೆ. ವಿವಿಧ ಯೋಜನೆಗಳ ಭಾಗವಾಗಿ ಸರ್ಕಾರಿ ಶಾಲೆಗಳಲ್ಲಿ ಸುಧಾರಣೆಗಳ ಬಗ್ಗೆ ಪದೇ ಪದೇ ಹೇಳಿಕೊಳ್ಳುತ್ತಿದ್ದರೂ, ಪ್ರಸ್ತುತ ಪ್ರಕರಣವು ಗ್ರಾಮೀಣ ಪ್ರದೇಶದ

Read More