Breaking News

ಕಾಲೇಜು ಕ್ಯಾಪಂಸ್‌‌‌ನಲ್ಲಿ ಮರಗಿಡ ಇಲ್ದೇ ಇದ್ರೆ ದಂಡ!

ಇಂದೋರ್: ಪರಿಸರ ಸಂರಕ್ಷಣೆಗಾಗಿ ಕ್ಯಾಂಪಸ್‌ನಲ್ಲಿ ಮರ-ಗಿಡಗಳ ಕೊರತೆ ಇರುವ ಕಾಲೇಜುಗಳಿಗೆ ದಂಡ ವಿಧಿಸಲು ಇಂದೋರ್‌ ನ ದೇವಿ ಅಹಲ್ಯಾ ವಿಶ್ವವಿದ್ಯಾಲಯ ಗಂಭೀರ ಚಿಂತನೆಯಲ್ಲಿ ತೊಡಗಿದೆ.

Read More

Breaking: ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯನ್ನು ನಿನ್ನೆಯ ದಿನ ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಸಂಬಂಧಿಸಿದಂತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

Read More

Video: ಕಾನೂನು ಕಾಲೇಜಿನಲ್ಲಿ ಸಹಪಾಠಿಯ ಗುಂಡಿಕ್ಕಿ‌ ಹತ್ಯೆ! ಭೀಕರ ವಿಡಿಯೋ ಇಲ್ಲಿದೆ

ಪಂಜಾಬ್‌ನ ತರ್ನ್ ತಾರನ್ (Tarn Taran) ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಗುಂಡಿನ ದಾಳಿ ನಡೆದಿದೆ. ವರದಿಗಳ ಪ್ರಕಾರ, ಕಾನೂನು ಕಾಲೇಜಿನ ವಿದ್ಯಾರ್ಥಿಯೊಬ್ಬ ಕಾಲೇಜು ಕ್ಯಾಂಪಸ್‌ನೊಳಗೆ ಸಹಪಾಠಿ ವಿದ್ಯಾರ್ಥಿನಿಯ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡೇಟಿನಿಂದಾಗಿ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ವಿದ್ಯಾರ್ಥಿನಿಯನ್ನು ಕೊಂದ ನಂತರ, ಆರೋಪಿಯು ಗುಂಡು ಹಾರಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವಿದ್ಯಾರ್ಥಿಯು ಬದುಕುಳಿದಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಅತ್ಯಂತ ಗಂಭೀರ (Critical) ಸ್ಥಿತಿಯಲ್ಲಿದ್ದಾನೆ ಎಂದು ತಿಳಿದುಬಂದಿದೆ. ಈ ಕೃತ್ಯದ ಹಿಂದಿನ

Read More